*ಕರ್ನಾಟಕದ ಪ್ರಥಮಗಳು*

 "ಕರ್ನಾಟಕದ ಪ್ರಥಮಗಳು

ಅಶೋಕನ ಬ್ರಹ್ಮಗಿರಿಯ ಶಾಸನದಲ್ಲಿ ಬರುವ 'ಇಸಿಲ'
(ಕೋಟೆ ಇರುವ ನಾಡು)
ಎಂಬ ಸ್ಥಳನಾಮವೇ ಕನ್ನಡ ಭಾಷೆಯ ಮೊದಲ ಪದ ಎಂದು ಗುರುತಿಸಲಾಗಿದೆ.

ಮೊದಲ ರಾಜಮನೆತನ -
🔺 ಕದಂಬರು.

ಮೊದಲ ಗದ್ಯ ಕೃತಿ -
🔺 ವಡ್ಡಾರಾಧನೆ.

ಪ್ರಥಮ ಗ್ರಂಥ -
🔺 ಕವಿರಾಜಮಾರ್ಗ.

ಮೊದಲ ಶಾಸನ -
🔺ಹಲ್ಮಿಡಿ ಶಾಸನ.

ತಾಮ್ರ ಶಾಸನ -
🔺 ತಾಳಗುಂದ ಶಾಸನ.

ಮೊದಲ ಟೆಸ್ಟ್ ಆಟಗಾರ-
🔺ಪಿ.ಇ.ಪಾಲಿಯಾ.

ಅರ್ಜುನ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ -
🔺 ಕೆನತ್ ಎಲ್.ಪೊವೆಲ್.

ಅರ್ಜುನ ಪ್ರಶಸ್ತಿ ಮೊದಲ ಆಟಗಾರ್ತಿ -
🔺ಶಾಂತಾ ರಂಗಸ್ವಾಮಿ.

ಆರ್.ಬಿ.ಐ ನ ಮೊದಲ ಗವರ್ನರ್ ಆದ ಕನ್ನಡಿಗ
🔺ಬೆನಗಲ್ ರಾಮರಾವ್.

ಕನ್ನಡದ ಮೊದಲ ನಾಟಕ
🔺 ಮಿತ್ರಾವಿಂದ ಗೋವಿಂದ.

ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಥಮ ಅಧ್ಯಕ್ಷ -
🔺ಎಚ್.ವಿ.ನಂಜುಡಯ್ಯ.

ಕನ್ನಡದ ಮೊದಲ ಸಾಮಾಜಿಕ ಕಾದಂಬರಿ-
🔺 ಇಂದಿರಾಬಾಯಿ.

ಕನ್ನಡ ಶಾಲೆ ಆರಂಭಿಸಿದ ಪ್ರಥಮ ವ್ಯಕ್ತಿ -
🔺 ವಾರ್ಟರ್ ಎಲಿಯಟ್, ಧಾರವಾಡ.

ರಾಜ್ಯದಲ್ಲಿ ನಿರ್ಮಾಣ ವಾದ ಪ್ರಥಮ ಕೆರೆ -
🔺ಚಂದ್ರವಳ್ಳಿ ಕೆರೆ.

ಮೊದಲ ಮುಖ್ಯಮಂತ್ರಿ
 ( ಮೈಸೂರು ರಾಜ್ಯ ) -
🔺 ಕೆ.ಸಿ.ರೆಡ್ಡಿ.

ರಾಜ್ಯದ ಪ್ರಥಮ ಚುನಾಯಿತ
ಮುಖ್ಯಮಂತ್ರಿ -
🔺 ಕೆಂಗಲ್
ಹನುಮಂತಯ್ಯ.

ಜೀವನ ಚರಿತ್ರೆ ಬರೆದವರು -
🔺 ಎಂ.ಎಸ್.ಪುಟ್ಟಣ್ಣ.

ಮಕ್ಕಳ ಮೊದಲ ವಿಶ್ವಕೋಶ -
🔺 ಬಾಲ ಪ್ರಪಂಚ.

ವಿಷಯ ವಿಶ್ವಕೋಶ
🔺 ವಿವೇಕ ಚಿಂತಾಮಣಿ.

ವ್ಯಾಕರಣ ಗ್ರಂಥ -
🔺 ಕರ್ನಾಟಕ ಭಾಷಾ ಭೂಷಣ.

ಜೋತಿಷ್ಯ ಗ್ರಂಥ -
🔺ಜಾತಕ ತಿಲಕ.

ಮೊದಲ ವಿಶ್ವ ಸಮ್ಮೇಳನ ನಡೆದ ಸ್ಥಳ -
🔺 ಮೈಸೂರು.

ಮೊದಲ ಪ್ರಬಂಧ ಸಂಕಲ -
🔺ಲೋಕರಹಸ್ಯ.

ಮೊದಲ ಕಾವ್ಯ ಕೃತಿ -
🔺 ಆದಿ ಪುರಾಣ.

ಗಣಿತಶಾಸ್ತ್ರ -
🔺 ವ್ಯವಹಾರ ಗಣಿತ.

ನವ್ಯ ಕಾದಂಬರಿ -
🔺ವಿಶ್ವಾಮಿತ್ರ ಸೃಷ್ಟಿ.

ಎಪಿಗ್ರಹಿಯಾ ಕರ್ನಾಟಕ ವನ್ನು ಸಂಪಾದಿಸಿದವರು-
🔺ಬಿ.ಎಲ್.ರೈಸ್.

ಮೊದಲ ಹಾಸ್ಯ ಲೇಖಕಿ-
🔺ಟಿ.ಸುನಂದಮ್ಮ.

ಮೊದಲ ಮಹ್ಮದೀಯ ಕವಿ -
🔺 ಶಿಶುನಾಳ ಶರೀಫರು.

ಕೇಂದ್ರ ಸಾಹಿತ್ಯ ಅಕಾಡೆಮಿಯ
ಅಧ್ಯಕ್ಷರಾಗಿದ್ದ ಮೊದಲ ಕನ್ನಡಿಗ -
🔺ವಿ.ಕೃ.ಗೋಕಾಕ.

ಸಾಹಿತ್ಯ ಸಮ್ಮೇಳನ ದ ಪ್ರಥಮ ಮಹಿಳಾ
ಅಧ್ಯಕ್ಷರು -
🔺 ಜಯದೇವಿತಾಯಿ ಲಿಗಾಡೆ.

ರಾಜ್ಯ ಪೋಲೀಸ್ ಮಹಾ ನಿರ್ದೇಶಕರ ಹುದ್ದೆಗೆ ಆಯ್ಕೆಯಾದ ಮೊದಲ ಮಹಿಳೆ -
🔺ನೀಲಮಣಿ ರಾಜು.ಐ.ಪಿ.ಎಸ್.