ರಾಜ್ಯಶಾಸ್ತ್ರದ ಪ್ರಶ್ನೋತ್ತರಗಳು

#ರಾಜ್ಯಶಾಸ್ತ್ರದ ಪ್ರಶ್ನೋತ್ತರಗಳು#


💦ಸಂಚಾರಿ ಹೈಕೋರ್ಟನ್ನು ಮೊದಲಿಗೆ ಸ್ಥಾಪಿಸಿದ ರಾಜ್ಯಯಾವುದು?

➡ಹರಿಯಾಣ

💦ಕರ್ನಾಟಕ ಹೈಕೋರ್ಟಿನ ಒಟ್ಟು ನ್ಯಾಯಧೀಶರ ಸಂಖ್ಯೆ ಎಷ್ಟು?

➡39+1.

💦ಕರ್ನಾಟಕ ಹೈಕೋರ್ಟಿನ ಪ್ರಥಮ ಮಹಿಳಾ ನ್ಯಾಯಧೀಶೆ ಯಾರು?

➡ಮಂಜುಳಾ ಚೆಲ್ಲೂರ್.

💦 ಕರ್ನಾಟಕ ಹೈಕೋರ್ಟ ಸ್ಥಾಪನೆಯಾದ ವರ್ಷ ಯಾವುದು?

➡1884

💦ಸಂವಿಧಾನದ ಯಾವ ವಿಧಿಯ ಅನ್ವಯ ಹೈಕೋರ್ಟಿನ ಮುಖ್ಯನ್ಯಾಯಧೀಶರನ್ನು ರಾಷ್ಟ್ರಪತಿಗಳು ನೇಮಕ ಮಾಡುತ್ತಾರೆ?

➡217

💦ಸಂವಿಧಾನದ ಯಾವ ವಿಧಿಯ ಅನ್ವಯ ರಾಷ್ಟ್ರಪತಿಗಳನ್ನು ವಜಾ ಮಾಡಬಹುದು?

➡61 ನೇ ವಿಧಿ.

💦ಜಂಟಿ ಅಧಿವೇಶನ ಅಧ್ಯಕ್ಷತೆಯನ್ನು ಯಾರು ವಹಿಸಿಕ್ಕೊಳ್ಳುತ್ತಾರೆ?

➡ಲೋಕಸಭೆಯ ಸ್ಪಿಕರ್

💦ಇಲ್ಲಿಯವರೆಗೆ ಎಷ್ಟು ಸಲ ಜಂಟಿ ಅಧಿವೇಶನಗಳನ್ನು ಕರೆಯಲಾಗಿದೆ?

➡3 ಸಲ

💦ಕೇಂದ್ರ ಸರ್ಕಾರದ ಕಾನೂನಿನ ಸಲಹೆಗಾರರು ಯಾರಾಗಿರುತ್ತಾರೆ?

➡ಅರ್ಟಾನಿ ಜನರಲ್

💦ಸಂಸತ್ತಿನ ಸದಸ್ಯನಲ್ಲದಿದ್ದರೂ ಸಂಸತ್ತಿನ ಎರಡು ಸದನಗಳಲ್ಲಿ ಭಾಗವಹಿಸುವ ಹಾಗೂ ಏಕೈಕ ಅಧಿಕಾರಿ ಯಾರು?

➡ಅರ್ಟಾನಿ ಜನರಲ್

💦 ಭಾರತದಲ್ಲೇ ಮೊದಲ ಬಾರಿಗೆ ರಾಷ್ಟ್ರಪತಿಗಳ ಆಳ್ವಿಕೆಗೆ ಒಳಪಟ್ಟ ರಾಜ್ಯ ಯಾವುದು?

➡ಪಂಜಾಬ್.

💦ರಾಷ್ಟ್ರಪತಿಗಳು ವಾಸಿಸುವ ಸ್ಥಳ ಯಾವುದು?

➡ಹೈದ್ರಾಬಾದ್

💦ರಾಜ್ಯಸಭೆಗೆ ಕೇಂದ್ರಾಡಳಿತ ಪ್ರದೇಶದಿಂದ ಆಯ್ಕೆಯಾಗುವ ಸದಸ್ಯರ ಸಂಖ್ಯೆ ಎಷ್ಟು?

➡4

💦 ಕರ್ನಾಟಕದಿಂದ ಆಯ್ಕೆಯಾಗುವ ರಾಜ್ಯಸಭಾ ಸದಸ್ಯರ ಸಂಖ್ಯೆ ಎಷ್ಟು?

➡12.

💦ಭಾರತ ಸಂಸತ್ತು ಸಂವಿಧಾನವನ್ನು ಯಾವ ದಿನದಂದು ಅಂಗಿಕರಿಸಿತು?

➡26 ನವೆಂಬರ್ 1949

💦ಪ್ರಸ್ತುತ ಕೇಂದ್ರ ಪಟ್ಟಿಯಲ್ಲಿ ಎಷ್ಟು ವಿಷಯಗಳಿವೆ?

➡100

💦ಭಾರತದ ಉಪರಾಷ್ಟ್ರಪತಿ ವ್ಯವಸ್ಥೆಯನ್ನು ಯಾವ ದೇಶದ ಸಂವಿಧಾನದಿಂದ ಎರವಲು ಪಡೆಯಲಾಗಿದೆ?

➡ಅಮೆರಿಕಾ

💦 ಯಾವ ಪ್ರಕರಣದಲ್ಲಿ ಮೂಲಭೂತ ಹಕ್ಕುಗಳನ್ನು ತಿದ್ದುಪಡಿ ಮಾಡಲು ಬರುವದಿಲ್ಲವೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿತು?

➡ಗೋಲಕನಾಥ ಪ್ರಕರಣ

💦. ಮೂಲಭೂತ ಹಕ್ಕುಗಳ ಸಲಹಾ ಸಮಿತಿಗೆ ಅಧ್ಯಕ್ಷರಾಗಿದ್ದವರು ಯಾರು?

➡ಸರ್ದಾರ್ ವಲ್ಲಭಭಾಯಿ ಪಟೇಲ್.

💦.1977 ರಲ್ಲಿ ಆಸ್ತಿಯ ಹಕ್ಕನು ಈ ಕೆಳಗಿನ ಯಾವ ತಿದ್ದುಪಡಿಯ ಮೂಲಕ ತೆಗೆದು ಹಾಕಲಾಯಿತು?

➡44 ನೇ ತಿದ್ದುಪಡಿ.

💦. ಸಂವಿಧಾನ ಪರಿಹರಾತ್ಮಕ ಹಕ್ಕನು, ಸಂವಿಧಾನದ ಆತ್ಮ ಎಂದು ಕರೆದವರು ಯಾರು?

➡ಡಾ.ಅಂಬೇಡ್ಕರ್.

💦ಅಂಬೇಡ್ಕರ್ ರವರು ಯಾವ ಅನುಚ್ಛೇದವನ್ನು "ಸಂವಿಧಾನದ ಹೃದಯ ಮತ್ತು ಆತ್ಮ" ಎಂದಿದ್ದಾರೆ?

➡ಅನಚ್ಛೇದ-32

💦ಷೆರ್ಷರಿಯೋ ಇದೊಂದು __.

➡ಒಂದು ನ್ಯಾಯಾಲಯದ ಮೊಕದ್ದಮೆಯನ್ನು ಇನ್ನೊಂದು ನ್ಯಾಯಾಲಯಕ್ಕೆ ವರ್ಗಾಗಿಸುವ ರಿಟ್

💦ಮೂಲಭೂತ ಹಕ್ಕುಗಳ ಮ್ಯಾಗ್ನಾಕಾರ್ಟ್ ಎಂದು ಈ ಕೆಳಗಿನ ಯಾವ ಸಂಸ್ಥೆಯನ್ನು ಕರೆಯುತ್ತಾರೆ?

➡ಸುಪ್ರೀಂಕೋರ್ಟ್.

💦ವೇಮರ್ ಸಂವಿಧಾನದಿಂದ ಎರವಲು ಪಡೆದಿದ್ದು ಏನು?

➡ತುರ್ತು ಪರಿಸ್ಥಿತಿ.(ಜರ್ಮನಿ).

💦ರಷ್ಯಾದಿಂದ ಪಡೆದ ಮೂಲಭೂತ ಹಕ್ಕುಗಳ ಸಂಖ್ಯೆ ಎಷ್ಟು?

➡ 10.

💦ಆಸ್ತಿ ಹಕ್ಕನ್ನು ತೆಗೆದು ಹಾಕಿದ್ದು ಯಾವ ತಿದ್ದುಪಡಿಯ ಮೂಲಕ?

➡44 ನೇ ( 1978 ).

💦ಉನ್ನತ ನ್ಯಾಯಾಲಯವು ಅಧೀನ ನ್ಯಾಯಾಲಯಕ್ಕೆ ಹೊರಡಿಸುವ ಆಜ್ಞೆ ಯಾವುದು? ➡ಸರ್ಷಿಯೋರರಿ.

💦ರಾಜ್ಯ ನಿರ್ದೇಶಕ ತತ್ವಗಳಲ್ಲಿ ಎಷ್ಟು ಭಾಗಗಳಿವೆ?

➡ 3 ಭಾಗಗಳು

💦5 ನೇ ಅನುಸೂಚಿ ಯಾವುದಕ್ಕೆ ಸಂಬಂಧಿಸಿದೆ? ➡ಅನುಸೂಚಿತ ಪ್ರದೇಶಗಳ ಆಡಳಿತ ಮತ್ತು ಅವುಗಳ ನಿಯಂತ್ರಣದ ಬಗ್ಗೆ.

💦"ಪಕ್ಷಾಂತರ ನಿಷೇಧ ಕಾಯ್ದೆ" ಜಾರಿಗೆ ಬಂದದ್ದು ಯಾವಾಗ?

➡1985 ರಲ್ಲಿ.

💦ಸ್ಥಳೀಯ ಸರ್ಕಾರಗಳ ಎರಡು ಹಂತಗಳ ಪಿತಾಮಹ ಯಾರು?

➡ಅಶೋಕ್ ಮೇಹ್ತಾ.

💦40 ನೇ ವಿಧಿ ಯಾವುದಕ್ಕೆ ಸಂಬಂಧಿಸಿದೆ? ➡ಪಂಚಾಯತ್ ರಾಜ್ ವ್ಯವಸ್ಥೆಗೆ.

💦ವಾರ್ಷಿಕ ಆಯವ್ಯಯ ಪತ್ರಕ್ಕೆ ಸಂಬಂಧಿಸಿದ ವಿಧಿ ಯಾವುದು?

➡112

💦ಭಾರತದ ಒಕ್ಕೂಟದ ಮುಖ್ಯಸ್ಥರು ಯಾರು? ➡ರಾಷ್ಟ್ರಪತಿ.

💦ರಾಜ್ಯಸಭೆ ಮತ್ತು ವಿಧಾನ ಪರಿಷತ್ತಿನ ಅಧ್ಯಕ್ಷರು ಯಾರು?

➡ಉಪ ರಾಷ್ಟ್ರಪತಿ.

💦ಅತಿ ಹೆಚ್ಛು ಎಂ.ಪಿ ಗಳನ್ನು ಕಳುಹಿಸುವ ರಾಜ್ಯ ಯಾವುದು?

➡ಉತ್ತರಪ್ರದೇಶ.

💦ಸಂಸತ್ತಿನ ಹಣಕಾಸು ಸಮಿತಿಯಲ್ಲಿ ಅತ್ಯಂತ ದೊಡ್ಡ ಹಣಕಾಸು ಸಮಿತಿ ಯಾವುದು?

➡ಅಂದಾಜು ವೆಚ್ಚ ಸಮಿತಿ.

💦ರಾಜ್ಯ ವಿಧಾನ ಸಭೆಯನ್ನು ವಿಸರ್ಜಿಸುವುದು ಯಾರು?

➡ರಾಜ್ಯಪಾಲರು.

💦ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಆರಂಭವಾದದ್ದು ಯಾವಾಗ?

➡1921 ರಲ್ಲಿ.

💦ಒಂದು ಮಸೂದೆಯನ್ನು ಹಣಕಾಸು ಮಸೂದೆಯೇ ಎಂದು ನಿರ್ಧರಿಸುವವರು ಯಾರು?

➡ಲೋಕಸಭೆಯ ಸ್ಪೀಕರ್.

💦ವಿಧಾನ ಪರಿಷತ್ ನ ಪ್ರಶ್ನೋತ್ತರ ವೇಳೆಯ ಅವಧಿ ತಿಳಿಸಿ?

➡ಸಂಸತ್ತಿನ ಅಧಿವೇಶನದ ಮೊದಲ ಗಂಟೆ.

💦76 ನೇ ವಿಧಿ ಯಾರಿಗೆ ಸಂಬಂಧಿಸಿದೆ?

➡ಅಟಾರ್ನಿ ಜನರಲ್.

💦ರಾಷ್ಟ್ರಪತಿಯ ಚುನಾವಣೆಗೆ ಸಂಬಂಧಿಸಿದ ವಿಧಿ ಯಾವುದು?

➡54 ನೇ.

💦ವಿಧಾನ ಸಭೆಗೆ ಒಬ್ಬ ಆಂಗ್ಲೋ ಇಂಡಿಯನ್ ನನ್ನು ರಾಜ್ಯಪಾಲರು ಯಾವ ವಿಧಿಯ ಮೂಲಕ ನೇಮಕ ಮಾಡುತ್ತಾರೆ?

➡333.

💦ಧಾರ್ಮಿಕ ಹಕ್ಕುಗಳಿಗೆ ಸಂಬಂಧಿಸಿದ ವಿಧಿಗಳನ್ನು ತಿಳಿಸಿ?

➡ 25-28.

💦324 ನೇ ವಿಧಿ ಸಂಬಂಧಿಸಿರುವುದು ಯಾವುದಕ್ಕೆ?

➡ಚುನಾವಣೆ ಆಯೋಗಕ್ಕೆ.

💦ಪಂಚಾಯತ್ ರಾಜ್ ವ್ವವಸ್ಥೆಯಲ್ಲಿರುವ ವಿಷಯಗಳ ಸಂಖ್ಯೆ ಎಷ್ಟು?

➡29.

💦371 ಜೆ ವಿಧಿ ಯಾವುದಕ್ಕೆ ಸಂಬಂಧಿಸಿದೆ?

➡ಹೈದರಾಬಾದ್ ಹಾಗೂ ಕರ್ನಾಟಕಕ್ಕೆ ವಿಶೇಷ ಉಪಬಂಧಕ್ಕೆ.

💦ಯಾರ ಚುನಾವಣೆಯಲ್ಲಿ ಯಾವುದೇ ರಾಜ್ಯದ ಎಂ ಎಲ್ ಎ ಗಳು ಭಾಗವಹಿಸುವದಿಲ್ಲ?

➡ಉಪರಾಷ್ಟ್ರಪತಿಯ.

💦ಸಂಸತ್ತಿನ ಮೇಲ್ಮನೇ ಯಾವುದು?

➡ರಾಜ್ಯಸಭೆ.

💦ಸಂಸತ್ತಿನ ಹಣಕಾಸು ಸಮಿತಿಗಳಲ್ಲಿ ಅತ್ಯಂತ ಹಳೆಯ ಸಮಿತಿ ಯಾವುದು?

➡ಸಾರ್ವಜನಿಕ ಲೆಕ್ಕಪತ್ರ ಸಮಿತಿ.

💦ರಕ್ಷಣಾ ಪಡೆಗಳ ಮಹಾ ದಂಡನಾಯಕ ಯಾರು? ➡ರಾಷ್ಟ್ರಪತಿ.

💦ಸಂಸತ್ತು ------ ಒಳಗೊಂಡಿದೆ?

➡ರಾಷ್ಟ್ರಪತಿ, ಲೋಕಸಭೆ, ರಾಜ್ಯಸಭೆ.

💦ಯು ಪಿ ಎಸ್ ಸಿ ಮತ್ತು ಎಸ್ ಪಿ ಎಸ್ ಸಿ ಗಳ ರಚನೆ ಮತ್ತು ಕಾರ್ಯಕ್ಕೆ ಸಂಬಂಧಿಸಿದ ವಿಧಿ ಯಾವುದು?

➡315.

💦ರಾಷ್ಟ್ರಪತಿಯಾಗಿ ಆಯ್ಕೆಯಾಗಲು ಇರಬೇಕಾದ ವಯಸ್ಸುಎಷ್ಟು?

➡35.

💦ಸಂಸತ್ತಿನ ಹಣಕಾಸು ಸಮಿತಿಗಳಲ್ಲಿ ಇತ್ತೀಚೆಗೆ ಉಗಮವಾದ ಸಮಿತಿ ಯಾವುದು?

➡ಸಾರ್ವಜನಿಕ ಉದ್ದಿಮೆಗಳ ಸಮಿತಿ.

💦ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಮುಖ್ಯ ಕಾರ್ಯವೇನು?

➡ಸಿಎಜಿ ವರದಿಯನ್ನು ಪರಿಶೀಲಿಸುವುದು.

💦44 ನೇ ತಿದ್ದುಪಡಿಯಾದದ್ದು ಯಾವಾಗ


?


➡1978 ರಲ್ಲಿ.

💦ಅಂದಾಜು ವೆಚ್ಚ ಸಮಿತಿಯ ಸದಸ್ಯರ ಒಟ್ಟು ಸಂಖ್ಯೆ ಎಷ್ಟು?

➡30.

💦ಶಾಸನಸಭೆ ಕರೆಯುವುದು, ಮುಂದೂಡುವುದು ಮತ್ತು ವಿಸರ್ಜಿಸುವುದು ಯಾರು?

➡ರಾಜ್ಯಪಾಲರು.

💦ಸಂಸತ್ತು ಮಾಡಿದ ಕಾನೂನುಗಳನ್ನು ಮರುಪರಿಶೀಲಿಸುವಅಧಿಕಾರ ---- ಗೆ ಇದೆ?

➡ ಸುಪ್ರೀಂಕೋರ್ಟ್.

💦ಜಂಟಿ ಅಧಿವೇಶನಕ್ಕೆ ಸಂಬಂಧಿಸಿದ ವಿಧಿ ಯಾವುದು?

➡108.

💦ಯು ಪಿ ಎಸ್ ಸಿ ಸದಸ್ಯರನ್ನು ನೇಮಕ ಮಾಡುವವರು ಯಾರು?

➡ರಾಷ್ಟ್ರಪತಿ.

💦ರಾಜ್ಯಸಭೆಯ ಅಧ್ಯಕ್ಷರು ಯಾರು?

➡ಉಪರಾಷ್ಟ್ರಪತಿ.

💦75 ನೇ ವಿಧಿ ಸಂಬಂಧಿಸಿರುವುದು ---- ಗೆ?

➡ಪ್ರಧಾನ ಮಂತ್ರಿ

💦ಲೋಕಸಭೆಯನ್ನು ---- ಎನ್ನುವರು

➡ಸಂಸತ್ತಿನ ಕೆಳಮನೆ.

💦ನ್ಯಾಯ ನಿರ್ಣಯ ನೀಡುವುದು ಯಾವುದು?

➡ ನ್ಯಾಯಾಂಗ.

💦ವಿಧಾನಸಭೆಯ ಸದಸ್ಯರ ಅಧಿಕಾರಾವಧಿ ಎಷ್ಟು?

➡5 ವರ್ಷ

💦ಕರ್ನಾಟಕದ ವಿಧಾನ ಪರಿಷತ್ ನ ಸದಸ್ಯರ ಸಂಖ್ಯೆ ಎಷ್ಟು?

➡75.

💦 ಸರ್ವೋಚ್ಚ ನ್ಯಾಯಾಲಯ ಎಲ್ಲಿದೆ?

➡ಹೊಸದಿಲ್ಲಿ

💦ಲೋಕ ಅದಾಲತ್ ಎನ್ನುವುದು ಒಂದು -----. ➡ಜನತಾ ನ್ಯಾಯಾಲಯ.

💦ದೇಶದ ಅತ್ಯುನ್ನತ ನ್ಯಾಯಾಲಯ ಯಾವುದು? ➡ಸರ್ವೋಚ್ಚ ನ್ಯಾಯಾಲಯ.

💦ನ್ಯಾಯ ನಿರ್ಣಯ ಮಾಡುವ ಸಲುವಾಗಿ ----- ರಚನೆಯಾದವು.

➡ ಕಾನೂನುಗಳು.

💦ರಾಜ್ಯಗಳು ವಿಧಾನಸಭೆಯನ್ನು ಮಾತ್ರ ಹೊಂದಿದ್ದರೆ ಅದನ್ನು ------ ಎನ್ನುವರು.

➡ಏಕಸದನ ಪದ್ದತಿ.

💦ಸುವರ್ಣಸೌಧ ಎಲ್ಲಿದೆ?

➡ಬೆಳಗಾವಿ.

💦75 ನೇ ವಿಧಿ ಸಂಬಂಧಿಸಿರುವದು ------ಗೆ.

➡ಪ್ರಧಾನ ಮಂತ್ರಿ.

💦ರಾಷ್ಟ್ರಪತಿ ಭವನ ಪೂರ್ಣಗೊಂಡಿದ್ದು ಯಾವಾಗ?

➡1929.

💦ಕೇಂದ್ರ ಮಂತ್ರಿ ಮಂಡಲ ----- ಗೆ ಬದ್ದವಾಗಿರುತ್ತದೆ.

➡ಲೋಕಸಭೆಗೆ.

💦ರಾಜ್ಯಸಭೆಯ ಪದನಿಮಿತ್ತ ಅಧ್ಯಕ್ಷರು ಯಾರು? ➡ಉಪರಾಷ್ಟ್ರಪತಿ.

💦ರಾಷ್ಟ್ರಪತಿಯವರ ಅಧಿಕಾರಾವಧಿ ಎಷ್ಟು?

➡5 ವರ್ಷ (56 ನೇ ವಿಧಿ).

💦ಅವಿರೋದವಾಗಿ ಆಯ್ಕೃಯಾದ ಏಕೈಕ ರಾಷ್ಟ್ರಪತಿ ಹಾಗೂ ಲೋಕಸಭಾಪತಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಏಕೈಕ ಸಭಾಪತಿ ಯಾರು?

➡ನೀಲಂ ಸಂಜೀವರೆಡ್ಡಿ

💦ರಾಷ್ಟ್ರಪತಿ ನಿಲಯಂ ಎಲ್ಲಿದೆ?

➡ಹೈದರಾಬಾದ್.

💦ಭಾರತದ ಸಂಸತ್ತಿನ ಎರಡು ಸದನಗಳು ಯಾವು?

➡1) ಲೋಕಸಭೆ.2) ರಾಜ್ಯಸಭೆ.

ರಾಜ್ಯಸಭೆಯ ಸದಸ್ಯರ ಗರಿಷ್ಠ ಸಂಖ್ಯೆ ಎಷ್ಟು?

➡250.

2010 ರಲ್ಲಿ 21ಎ ವಿಧಿಯ ಮೂಲಕ ಯಾವ ಹಕ್ಕನ್ನು ಮೂಲಭೂತ ಹಕ್ಕನ್ನಾಗಿ ಜಾರಿಗೊಳಿಸಲಾಯಿತು?

➡ಶಿಕ್ಷಣದ#ರಾಜ್ಯಶಾಸ್ತ್ರದ ಪ್ರಶ್ನೋತ್ತರಗಳು#


💦ಸಂಚಾರಿ ಹೈಕೋರ್ಟನ್ನು ಮೊದಲಿಗೆ ಸ್ಥಾಪಿಸಿದ ರಾಜ್ಯಯಾವುದು?

➡ಹರಿಯಾಣ

💦ಕರ್ನಾಟಕ ಹೈಕೋರ್ಟಿನ ಒಟ್ಟು ನ್ಯಾಯಧೀಶರ ಸಂಖ್ಯೆ ಎಷ್ಟು?

➡39+1.

💦ಕರ್ನಾಟಕ ಹೈಕೋರ್ಟಿನ ಪ್ರಥಮ ಮಹಿಳಾ ನ್ಯಾಯಧೀಶೆ ಯಾರು?

➡ಮಂಜುಳಾ ಚೆಲ್ಲೂರ್.

💦 ಕರ್ನಾಟಕ ಹೈಕೋರ್ಟ ಸ್ಥಾಪನೆಯಾದ ವರ್ಷ ಯಾವುದು?

➡1884

💦ಸಂವಿಧಾನದ ಯಾವ ವಿಧಿಯ ಅನ್ವಯ ಹೈಕೋರ್ಟಿನ ಮುಖ್ಯನ್ಯಾಯಧೀಶರನ್ನು ರಾಷ್ಟ್ರಪತಿಗಳು ನೇಮಕ ಮಾಡುತ್ತಾರೆ?

➡217

💦ಸಂವಿಧಾನದ ಯಾವ ವಿಧಿಯ ಅನ್ವಯ ರಾಷ್ಟ್ರಪತಿಗಳನ್ನು ವಜಾ ಮಾಡಬಹುದು?

➡61 ನೇ ವಿಧಿ.

💦ಜಂಟಿ ಅಧಿವೇಶನ ಅಧ್ಯಕ್ಷತೆಯನ್ನು ಯಾರು ವಹಿಸಿಕ್ಕೊಳ್ಳುತ್ತಾರೆ?

➡ಲೋಕಸಭೆಯ ಸ್ಪಿಕರ್

💦ಇಲ್ಲಿಯವರೆಗೆ ಎಷ್ಟು ಸಲ ಜಂಟಿ ಅಧಿವೇಶನಗಳನ್ನು ಕರೆಯಲಾಗಿದೆ?

➡3 ಸಲ

💦ಕೇಂದ್ರ ಸರ್ಕಾರದ ಕಾನೂನಿನ ಸಲಹೆಗಾರರು ಯಾರಾಗಿರುತ್ತಾರೆ?

➡ಅರ್ಟಾನಿ ಜನರಲ್

💦ಸಂಸತ್ತಿನ ಸದಸ್ಯನಲ್ಲದಿದ್ದರೂ ಸಂಸತ್ತಿನ ಎರಡು ಸದನಗಳಲ್ಲಿ ಭಾಗವಹಿಸುವ ಹಾಗೂ ಏಕೈಕ ಅಧಿಕಾರಿ ಯಾರು?

➡ಅರ್ಟಾನಿ ಜನರಲ್

💦 ಭಾರತದಲ್ಲೇ ಮೊದಲ ಬಾರಿಗೆ ರಾಷ್ಟ್ರಪತಿಗಳ ಆಳ್ವಿಕೆಗೆ ಒಳಪಟ್ಟ ರಾಜ್ಯ ಯಾವುದು?

➡ಪಂಜಾಬ್.

💦ರಾಷ್ಟ್ರಪತಿಗಳು ವಾಸಿಸುವ ಸ್ಥಳ ಯಾವುದು?

➡ಹೈದ್ರಾಬಾದ್

💦ರಾಜ್ಯಸಭೆಗೆ ಕೇಂದ್ರಾಡಳಿತ ಪ್ರದೇಶದಿಂದ ಆಯ್ಕೆಯಾಗುವ ಸದಸ್ಯರ ಸಂಖ್ಯೆ ಎಷ್ಟು?

➡4

💦 ಕರ್ನಾಟಕದಿಂದ ಆಯ್ಕೆಯಾಗುವ ರಾಜ್ಯಸಭಾ ಸದಸ್ಯರ ಸಂಖ್ಯೆ ಎಷ್ಟು?

➡12.

💦ಭಾರತ ಸಂಸತ್ತು ಸಂವಿಧಾನವನ್ನು ಯಾವ ದಿನದಂದು ಅಂಗಿಕರಿಸಿತು?

➡26 ನವೆಂಬರ್ 1949

💦ಪ್ರಸ್ತುತ ಕೇಂದ್ರ ಪಟ್ಟಿಯಲ್ಲಿ ಎಷ್ಟು ವಿಷಯಗಳಿವೆ?

➡100

💦ಭಾರತದ ಉಪರಾಷ್ಟ್ರಪತಿ ವ್ಯವಸ್ಥೆಯನ್ನು ಯಾವ ದೇಶದ ಸಂವಿಧಾನದಿಂದ ಎರವಲು ಪಡೆಯಲಾಗಿದೆ?

➡ಅಮೆರಿಕಾ

💦 ಯಾವ ಪ್ರಕರಣದಲ್ಲಿ ಮೂಲಭೂತ ಹಕ್ಕುಗಳನ್ನು ತಿದ್ದುಪಡಿ ಮಾಡಲು ಬರುವದಿಲ್ಲವೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿತು?

➡ಗೋಲಕನಾಥ ಪ್ರಕರಣ

💦. ಮೂಲಭೂತ ಹಕ್ಕುಗಳ ಸಲಹಾ ಸಮಿತಿಗೆ ಅಧ್ಯಕ್ಷರಾಗಿದ್ದವರು ಯಾರು?

➡ಸರ್ದಾರ್ ವಲ್ಲಭಭಾಯಿ ಪಟೇಲ್.

💦.1977 ರಲ್ಲಿ ಆಸ್ತಿಯ ಹಕ್ಕನು ಈ ಕೆಳಗಿನ ಯಾವ ತಿದ್ದುಪಡಿಯ ಮೂಲಕ ತೆಗೆದು ಹಾಕಲಾಯಿತು?

➡44 ನೇ ತಿದ್ದುಪಡಿ.

💦. ಸಂವಿಧಾನ ಪರಿಹರಾತ್ಮಕ ಹಕ್ಕನು, ಸಂವಿಧಾನದ ಆತ್ಮ ಎಂದು ಕರೆದವರು ಯಾರು?

➡ಡಾ.ಅಂಬೇಡ್ಕರ್.

💦ಅಂಬೇಡ್ಕರ್ ರವರು ಯಾವ ಅನುಚ್ಛೇದವನ್ನು "ಸಂವಿಧಾನದ ಹೃದಯ ಮತ್ತು ಆತ್ಮ" ಎಂದಿದ್ದಾರೆ?

➡ಅನಚ್ಛೇದ-32

💦ಷೆರ್ಷರಿಯೋ ಇದೊಂದು __.

➡ಒಂದು ನ್ಯಾಯಾಲಯದ ಮೊಕದ್ದಮೆಯನ್ನು ಇನ್ನೊಂದು ನ್ಯಾಯಾಲಯಕ್ಕೆ ವರ್ಗಾಗಿಸುವ ರಿಟ್

💦ಮೂಲಭೂತ ಹಕ್ಕುಗಳ ಮ್ಯಾಗ್ನಾಕಾರ್ಟ್ ಎಂದು ಈ ಕೆಳಗಿನ ಯಾವ ಸಂಸ್ಥೆಯನ್ನು ಕರೆಯುತ್ತಾರೆ?

➡ಸುಪ್ರೀಂಕೋರ್ಟ್.

💦ವೇಮರ್ ಸಂವಿಧಾನದಿಂದ ಎರವಲು ಪಡೆದಿದ್ದು ಏನು?

➡ತುರ್ತು ಪರಿಸ್ಥಿತಿ.(ಜರ್ಮನಿ).

💦ರಷ್ಯಾದಿಂದ ಪಡೆದ ಮೂಲಭೂತ ಹಕ್ಕುಗಳ ಸಂಖ್ಯೆ ಎಷ್ಟು?

➡ 10.

💦ಆಸ್ತಿ ಹಕ್ಕನ್ನು ತೆಗೆದು ಹಾಕಿದ್ದು ಯಾವ ತಿದ್ದುಪಡಿಯ ಮೂಲಕ?

➡44 ನೇ ( 1978 ).

💦ಉನ್ನತ ನ್ಯಾಯಾಲಯವು ಅಧೀನ ನ್ಯಾಯಾಲಯಕ್ಕೆ ಹೊರಡಿಸುವ ಆಜ್ಞೆ ಯಾವುದು? ➡ಸರ್ಷಿಯೋರರಿ.

💦ರಾಜ್ಯ ನಿರ್ದೇಶಕ ತತ್ವಗಳಲ್ಲಿ ಎಷ್ಟು ಭಾಗಗಳಿವೆ?

➡ 3 ಭಾಗಗಳು

💦5 ನೇ ಅನುಸೂಚಿ ಯಾವುದಕ್ಕೆ ಸಂಬಂಧಿಸಿದೆ? ➡ಅನುಸೂಚಿತ ಪ್ರದೇಶಗಳ ಆಡಳಿತ ಮತ್ತು ಅವುಗಳ ನಿಯಂತ್ರಣದ ಬಗ್ಗೆ.

💦"ಪಕ್ಷಾಂತರ ನಿಷೇಧ ಕಾಯ್ದೆ" ಜಾರಿಗೆ ಬಂದದ್ದು ಯಾವಾಗ?

➡1985 ರಲ್ಲಿ.

💦ಸ್ಥಳೀಯ ಸರ್ಕಾರಗಳ ಎರಡು ಹಂತಗಳ ಪಿತಾಮಹ ಯಾರು?

➡ಅಶೋಕ್ ಮೇಹ್ತಾ.

💦40 ನೇ ವಿಧಿ ಯಾವುದಕ್ಕೆ ಸಂಬಂಧಿಸಿದೆ? ➡ಪಂಚಾಯತ್ ರಾಜ್ ವ್ಯವಸ್ಥೆಗೆ.

💦ವಾರ್ಷಿಕ ಆಯವ್ಯಯ ಪತ್ರಕ್ಕೆ ಸಂಬಂಧಿಸಿದ ವಿಧಿ ಯಾವುದು?

➡112

💦ಭಾರತದ ಒಕ್ಕೂಟದ ಮುಖ್ಯಸ್ಥರು ಯಾರು? ➡ರಾಷ್ಟ್ರಪತಿ.

💦ರಾಜ್ಯಸಭೆ ಮತ್ತು ವಿಧಾನ ಪರಿಷತ್ತಿನ ಅಧ್ಯಕ್ಷರು ಯಾ


ರು?


➡ಉಪ ರಾಷ್ಟ್ರಪತಿ.

💦ಅತಿ ಹೆಚ್ಛು ಎಂ.ಪಿ ಗಳನ್ನು ಕಳುಹಿಸುವ ರಾಜ್ಯ ಯಾವುದು?

➡ಉತ್ತರಪ್ರದೇಶ.

💦ಸಂಸತ್ತಿನ ಹಣಕಾಸು ಸಮಿತಿಯಲ್ಲಿ ಅತ್ಯಂತ ದೊಡ್ಡ ಹಣಕಾಸು ಸಮಿತಿ ಯಾವುದು?

➡ಅಂದಾಜು ವೆಚ್ಚ ಸಮಿತಿ.

💦ರಾಜ್ಯ ವಿಧಾನ ಸಭೆಯನ್ನು ವಿಸರ್ಜಿಸುವುದು ಯಾರು?

➡ರಾಜ್ಯಪಾಲರು.

💦ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಆರಂಭವಾದದ್ದು ಯಾವಾಗ?

➡1921 ರಲ್ಲಿ.

💦ಒಂದು ಮಸೂದೆಯನ್ನು ಹಣಕಾಸು ಮಸೂದೆಯೇ ಎಂದು ನಿರ್ಧರಿಸುವವರು ಯಾರು?

➡ಲೋಕಸಭೆಯ ಸ್ಪೀಕರ್.

💦ವಿಧಾನ ಪರಿಷತ್ ನ ಪ್ರಶ್ನೋತ್ತರ ವೇಳೆಯ ಅವಧಿ ತಿಳಿಸಿ?

➡ಸಂಸತ್ತಿನ ಅಧಿವೇಶನದ ಮೊದಲ ಗಂಟೆ.

💦76 ನೇ ವಿಧಿ ಯಾರಿಗೆ ಸಂಬಂಧಿಸಿದೆ?

➡ಅಟಾರ್ನಿ ಜನರಲ್.

💦ರಾಷ್ಟ್ರಪತಿಯ ಚುನಾವಣೆಗೆ ಸಂಬಂಧಿಸಿದ ವಿಧಿ ಯಾವುದು?

➡54 ನೇ.

💦ವಿಧಾನ ಸಭೆಗೆ ಒಬ್ಬ ಆಂಗ್ಲೋ ಇಂಡಿಯನ್ ನನ್ನು ರಾಜ್ಯಪಾಲರು ಯಾವ ವಿಧಿಯ ಮೂಲಕ ನೇಮಕ ಮಾಡುತ್ತಾರೆ?

➡333.

💦ಧಾರ್ಮಿಕ ಹಕ್ಕುಗಳಿಗೆ ಸಂಬಂಧಿಸಿದ ವಿಧಿಗಳನ್ನು ತಿಳಿಸಿ?

➡ 25-28.

💦324 ನೇ ವಿಧಿ ಸಂಬಂಧಿಸಿರುವುದು ಯಾವುದಕ್ಕೆ?

➡ಚುನಾವಣೆ ಆಯೋಗಕ್ಕೆ.

💦ಪಂಚಾಯತ್ ರಾಜ್ ವ್ವವಸ್ಥೆಯಲ್ಲಿರುವ ವಿಷಯಗಳ ಸಂಖ್ಯೆ ಎಷ್ಟು?

➡29.

💦371 ಜೆ ವಿಧಿ ಯಾವುದಕ್ಕೆ ಸಂಬಂಧಿಸಿದೆ?

➡ಹೈದರಾಬಾದ್ ಹಾಗೂ ಕರ್ನಾಟಕಕ್ಕೆ ವಿಶೇಷ ಉಪಬಂಧಕ್ಕೆ.

💦ಯಾರ ಚುನಾವಣೆಯಲ್ಲಿ ಯಾವುದೇ ರಾಜ್ಯದ ಎಂ ಎಲ್ ಎ ಗಳು ಭಾಗವಹಿಸುವದಿಲ್ಲ?

➡ಉಪರಾಷ್ಟ್ರಪತಿಯ.

💦ಸಂಸತ್ತಿನ ಮೇಲ್ಮನೇ ಯಾವುದು?

➡ರಾಜ್ಯಸಭೆ.

💦ಸಂಸತ್ತಿನ ಹಣಕಾಸು ಸಮಿತಿಗಳಲ್ಲಿ ಅತ್ಯಂತ ಹಳೆಯ ಸಮಿತಿ ಯಾವುದು?

➡ಸಾರ್ವಜನಿಕ ಲೆಕ್ಕಪತ್ರ ಸಮಿತಿ.

💦ರಕ್ಷಣಾ ಪಡೆಗಳ ಮಹಾ ದಂಡನಾಯಕ ಯಾರು? ➡ರಾಷ್ಟ್ರಪತಿ.

💦ಸಂಸತ್ತು ------ ಒಳಗೊಂಡಿದೆ?

➡ರಾಷ್ಟ್ರಪತಿ, ಲೋಕಸಭೆ, ರಾಜ್ಯಸಭೆ.

💦ಯು ಪಿ ಎಸ್ ಸಿ ಮತ್ತು ಎಸ್ ಪಿ ಎಸ್ ಸಿ ಗಳ ರಚನೆ ಮತ್ತು ಕಾರ್ಯಕ್ಕೆ ಸಂಬಂಧಿಸಿದ ವಿಧಿ ಯಾವುದು?

➡315.

💦ರಾಷ್ಟ್ರಪತಿಯಾಗಿ ಆಯ್ಕೆಯಾಗಲು ಇರಬೇಕಾದ ವಯಸ್ಸುಎಷ್ಟು?

➡35.

💦ಸಂಸತ್ತಿನ ಹಣಕಾಸು ಸಮಿತಿಗಳಲ್ಲಿ ಇತ್ತೀಚೆಗೆ ಉಗಮವಾದ ಸಮಿತಿ ಯಾವುದು?

➡ಸಾರ್ವಜನಿಕ ಉದ್ದಿಮೆಗಳ ಸಮಿತಿ.

💦ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಮುಖ್ಯ ಕಾರ್ಯವೇನು?

➡ಸಿಎಜಿ ವರದಿಯನ್ನು ಪರಿಶೀಲಿಸುವುದು.

💦44 ನೇ ತಿದ್ದುಪಡಿಯಾದದ್ದು ಯಾವಾಗ?

➡1978 ರಲ್ಲಿ.

💦ಅಂದಾಜು ವೆಚ್ಚ ಸಮಿತಿಯ ಸದಸ್ಯರ ಒಟ್ಟು ಸಂಖ್ಯೆ ಎಷ್ಟು?

➡30.

💦ಶಾಸನಸಭೆ ಕರೆಯುವುದು, ಮುಂದೂಡುವುದು ಮತ್ತು ವಿಸರ್ಜಿಸುವುದು ಯಾರು?

➡ರಾಜ್ಯಪಾಲರು.

💦ಸಂಸತ್ತು ಮಾಡಿದ ಕಾನೂನುಗಳನ್ನು ಮರುಪರಿಶೀಲಿಸುವಅಧಿಕಾರ ---- ಗೆ ಇದೆ?

➡ ಸುಪ್ರೀಂಕೋರ್ಟ್.

💦ಜಂಟಿ ಅಧಿವೇಶನಕ್ಕೆ ಸಂಬಂಧಿಸಿದ ವಿಧಿ ಯಾವುದು?

➡108.

💦ಯು ಪಿ ಎಸ್ ಸಿ ಸದಸ್ಯರನ್ನು ನೇಮಕ ಮಾಡುವವರು ಯಾರು?

➡ರಾಷ್ಟ್ರಪತಿ.

💦ರಾಜ್ಯಸಭೆಯ ಅಧ್ಯಕ್ಷರು ಯಾರು?

➡ಉಪರಾಷ್ಟ್ರಪತಿ.

💦75 ನೇ ವಿಧಿ ಸಂಬಂಧಿಸಿರುವುದು ---- ಗೆ?

➡ಪ್ರಧಾನ ಮಂತ್ರಿ

💦ಲೋಕಸಭೆಯನ್ನು ---- ಎನ್ನುವರು

➡ಸಂಸತ್ತಿನ ಕೆಳಮನೆ.

💦ನ್ಯಾಯ ನಿರ್ಣಯ ನೀಡುವುದು ಯಾವುದು?

➡ ನ್ಯಾಯಾಂಗ.

💦ವಿಧಾನಸಭೆಯ ಸದಸ್ಯರ ಅಧಿಕಾರಾವಧಿ ಎಷ್ಟು?

➡5 ವರ್ಷ

💦ಕರ್ನಾಟಕದ ವಿಧಾನ ಪರಿಷತ್ ನ ಸದಸ್ಯರ ಸಂಖ್ಯೆ ಎಷ್ಟು?

➡75.

💦 ಸರ್ವೋಚ್ಚ ನ್ಯಾಯಾಲಯ ಎಲ್ಲಿದೆ?

➡ಹೊಸದಿಲ್ಲಿ

💦ಲೋಕ ಅದಾಲತ್ ಎನ್ನುವುದು ಒಂದು -----. ➡ಜನತಾ ನ್ಯಾಯಾಲಯ.

💦ದೇಶದ ಅತ್ಯುನ್ನತ ನ್ಯಾಯಾಲಯ ಯಾವುದು? ➡ಸರ್ವೋಚ್ಚ ನ್ಯಾಯಾಲಯ.

💦ನ್ಯಾಯ ನಿರ್ಣಯ ಮಾಡುವ ಸಲುವಾಗಿ ----- ರಚನೆಯಾದವು.

➡ ಕಾನೂನುಗಳು.

💦ರಾಜ್ಯಗಳು ವಿಧಾನಸಭೆಯನ್ನು ಮಾತ್ರ ಹೊಂದಿದ್ದರೆ ಅದನ್ನು ------ ಎನ್ನುವರು.

➡ಏಕಸದನ ಪದ್ದತಿ.

💦ಸುವರ್ಣಸೌಧ ಎಲ್ಲಿದೆ?

➡ಬೆಳಗಾವಿ.

💦75 ನೇ ವಿಧಿ ಸಂಬಂಧಿಸಿರುವದು ------ಗೆ.

➡ಪ್ರಧಾನ ಮಂತ್ರಿ.

💦ರಾಷ್ಟ್ರಪತಿ ಭವನ ಪೂರ್ಣಗೊಂಡಿದ್ದು ಯಾವಾಗ?

➡1929.

💦ಕೇಂದ್ರ ಮಂತ್ರಿ ಮಂಡಲ ----- ಗೆ ಬದ್ದವಾಗಿರುತ್ತದೆ.

➡ಲೋಕಸಭೆಗೆ.

💦ರಾಜ್ಯಸಭೆಯ ಪದನಿಮಿತ್ತ ಅಧ್ಯಕ್ಷರು ಯಾರು? ➡ಉಪರಾಷ್ಟ್ರಪತಿ.

💦ರಾಷ್ಟ್ರಪತಿಯವರ ಅಧಿಕಾರಾವಧಿ ಎಷ್ಟು?

➡5 ವರ್ಷ (56 ನೇ ವಿಧಿ).

💦ಅವಿರೋದವಾಗಿ ಆಯ್ಕೃಯಾದ ಏಕೈಕ ರಾಷ್ಟ್ರಪತಿ ಹಾಗೂ ಲೋಕಸಭಾಪತಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಏಕೈಕ ಸಭಾಪತಿ ಯಾರು?

➡ನೀಲಂ ಸಂಜೀವರೆಡ್ಡಿ

💦ರಾಷ್ಟ್ರಪತಿ ನಿಲಯಂ ಎಲ್ಲಿದೆ?

➡ಹೈದರಾಬಾದ್.

💦ಭಾರತದ ಸಂಸತ್ತಿನ ಎರಡು ಸದನಗಳು ಯಾವು?

➡1) ಲೋಕಸಭೆ.2) ರಾಜ್ಯಸಭೆ.

ರಾಜ್ಯಸಭೆಯ ಸದಸ್ಯರ ಗರಿಷ್ಠ ಸಂಖ್ಯೆ ಎಷ್ಟು?

➡250.

2010 ರಲ್ಲಿ 21ಎ ವಿಧಿಯ ಮೂಲಕ ಯಾವ ಹಕ್ಕನ್ನು ಮೂಲಭೂತ ಹಕ್ಕನ್ನಾಗಿ ಜಾರಿಗೊಳಿಸಲಾಯಿತು?

➡ಶಿಕ್ಷಣದ


1. ಕನ್ನಡ ಕವಿ/ಸಾಹಿತಿಗಳ ಕಾವ್ಯನಾಮಗಳು


ಕವಿ/ಸಾಹಿತಿಯ ಹೆಸರು - ಕಾವ್ಯನಾಮ


1. ಅಜ್ಜಂಪುರ ಸೀತಾರಾಂ - ಆನಂದ


2. ಅರಕಲಗೂಡು ನರಸಿಂಗರಾವ್ ಕೃಷ್ಣರಾವ್ - ಅ.ನ.ಕೃ


3. ಅರಗದ ಲಕ್ಷ್ಮಣರಾವ್ - ಹೊಯ್ಸಳ


4. ಅಕ್ಕಿಹೆಬ್ಬಾಳು ರಾಮಣ್ಣ ಮಿತ್ರ - ಅ.ರಾ.ಮಿತ್ರ


5. ಆದ್ಯರಂಗಾಚಾರ್ಯ - ಶ್ರೀರಂಗ


6. ಕಿಕ್ಕೇರಿ ಸುಬ್ಬರಾವ್ ನರಸಿಂಹಸ್ವಾಮಿ - ಕೆ.ಎಸ್.ಎನ್


7. ಕೆ.ವಿ.ಪುಟ್ಟಪ್ಪ - ಕುವೆಂಪು


8. ಕುಂಬಾರ ವೀರಭದ್ರಪ್ಪ - ಕುಂವೀ


9. ಕಯ್ಯಾರ ಕಿಞ್ಞಣ್ಣರೈ - ದುರ್ಗಾದಾಸ


10. ಕಸ್ತೂರಿ ರಘುನಾಥಚಾರ ರಂಗಾಚಾರ - ರಘುಸುತ


11. ಕುಳಕುಂದ ಶಿವರಾಯ - ನಿರಂಜನ


12. ಕೆ.ಪಿ.ಪೂರ್ಣಚಂದ್ರ ತೇಜಸ್ವಿ - ಪೂಚಂತೇ


13. ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ - ಜಿ ಎಸ್ ಎಸ್


14. ಗೋವಿಂದಾಚಾರ್ಯ ಭೀಮಾಚಾರ್ಯ ಜೋಷಿ - ಜಡಭರತ


15. ಚನ್ನಮಲ್ಲಪ್ಪ ಸಿದ್ಧಲಿಂಗಪ್ಪ ಗಲಗಲಿ - ಮಧುರಚೆನ್ನ


16. ಚಂದ್ರಶೇಖರ ಪಾಟೀಲ - ಚಂಪಾ


17. ಜಾನಕಿ ಶ್ರೀನಿವಾಸ ಮೂರ್ತಿ - ವೈದೇಹಿ


18. ತಳುಕಿನ ರಾಮಾಸ್ವಾಮಿ ಸುಬ್ಬರಾವ್ - ತ.ರಾ.ಸು.


19. ತಿರುಮಲೆ ರಾಜಮ್ಮ - ಭಾರತಿ


20. ತೀರ್ಥಪುರ ನಂಜುಂಡಯ್ಯ ಶ್ರೀಕಂಠಯ್ಯ - ತೀನಂಶ್ರೀ


21. ದ.ರಾ.ಬೇಂದ್ರೆ - ಅಂಬಿಕಾತನಯದತ್ತ


22. ದೇವನಹಳ್ಳಿ ವೆಂಕಟರಮಣಯ್ಯ ಗುಂಡಡಪ್ಪ - ಡಿವಿಜಿ


23. ದೇ.ಜವರೇಗೌಡ - ದೇಜಗೌ


24. ದೊಡ್ಡರಂಗೇಗೌಡ - ಮನುಜ


25. ದೇವುಡು ನರಸಿಂಹ ಶಾಸ್ತ್ರಿ - ಕುಮಾರ ಕಾಳಿದಾಸ


26. ನಂದಳಿಕೆ ಲಕ್ಷ್ಮೀನಾರಾಯಣ - ಮುದ್ದಣ


27. ಪಾಟೀಲ ಪುಟ್ಟಪ್ಪ

Comments