ಸಾಮಾನ್ಯ Gk
*ಸಾಮಾನ್ಯ Gk
1) "ಭಾರತದ ಮೆಕವಲ್ಲಿ" ಎಂದು ಯಾರನ್ನು ಕರೆಯುತ್ತಾರೆ?
*ಕೌಟಿಲ್ಯ/ಚಾಣಕ್ಯ.*
2) ರಾಜಾರಾಮ್ ಮೋಹನರಾಯ್ ರನ್ನು "ಭಾರತದ ನವೋದಯದ ಪಿತಾಮಹ" ಎಂದು ಕರೆದವರು ಯಾರು?
*ಮಹಾತ್ಮ ಗಾಂಧೀಜಿ.*
3) ಹಿಟ್ಲರ್ ಸ್ಥಾಪಿಸಿದ ರಾಜಕೀಯ ಪಕ್ಷ ಯಾವುದು?
*ನಾಜಿಪಕ್ಷ.*
4) "ಭಾರತದ ಷೇಕ್ಸ್ ಪಿಯರ್" ಎಂದು ಯಾರನ್ನು ಕರೆಯುತ್ತಾರೆ?
*ಕಾಳಿದಾಸ.*
5) "ಭಾರತೀಯ ಪುನರುಜ್ಜೀವನದ ಪಿತಾಮಹ" ಯಾರು?
*ರಾಜರಾಮ್ ಮೋಹನ್ ರಾಯ್.*
6) "ಭಾರತದ ನೆಪೋಲಿಯನ್" ಎಂದು ಯಾರನ್ನು ಕರೆಯುತ್ತಾರೆ?
*ಸಮುದ್ರಗುಪ್ತ.*
7) ರಾಜಾರಾಮ್ ಮೋಹನ ರಾಯರಿಗೆ "ರಾಜಾ" ಎಂಬ ಬಿರುದು ನೀಡಿದವರು ಯಾರು?
*ಮೊಗಲ್ ಬಾದ್ ಷಾಹ (1829 ರಲ್ಲಿ).*
8) "ಭಾರತದ ಗಿಳಿ" ಎಂದು ಯಾರನ್ನು ಕರೆಯುತ್ತಾರೆ?
*ಅಮೀರ್ ಖುಸ್ರು.*
9) ಗಣೇಶ ಮತ್ತು ಶಿವಾಜಿ ಉತ್ಸವಗಳನ್ನು ಪರಿಚಯಿಸಿದವರು ಯಾರು?
*ಬಾಲಗಂಗಾಧರ ತಿಲಕ್.*
10) ಆರ್ಯ ಸಮಾಜವನ್ನು ಯಾವಾಗ ಸ್ದಾಪಿಸಲಾಯಿತು?
*1875 ರಲ್ಲಿ.(ಮುಂಬೈ).*
11) ದಯಾನಂದ ಸರಸ್ವತಿಯವರ ಮೂಲ ಹೆಸರೇನು?
*ಮೂಲಶಂಕರ.*
12) ಗಾಂಧೀಜಿಯ ರಾಜಕೀಯ ಗುರು ಯಾರು?
*ಗೋಪಾಲಕೃಷ್ಣ ಗೋಖಲೆ.*
13) "ಸತ್ಯಾರ್ಥ ಪ್ರಕಾಶ" ಕೃತಿಯ ಕರ್ತೃ ಯಾರು?
*ಸ್ವಾಮಿ ದಯಾನಂದ ಸರಸ್ವತಿ.*
14) ಸಿಂಧೂ ಬಯಲಿನ ನಾಗರಿಕರಿಗೆ ಸಂಬಂಧಿಸಿದ "ಸಾರ್ವಜನಿಕ ಈಜುಕೊಳ" ಎಲ್ಲಿದೆ?
*ಮೊಹೆಂಜೋದಾರೋ.*
15) "ರೂಪಾರ್" ಯಾವ ರಾಜ್ಯದಲ್ಲಿದೆ?
*ಪಂಜಾಬ್.*
16) ಅಲಹಾಬಾದ್ ಒಪ್ಪಂದವಾದದ್ದು ಯಾವಾಗ?
*1765 ರಲ್ಲಿ.*
17) "ಸೂಫಿ ಮಂದಿರ" ಎಲ್ಲಿದೆ?
*ಅಜ್ಮೀರ್ ದಲ್ಲಿದೆ.(ರಾಜಸ್ಥಾನ).*
18) "ಸೇಂಟ್ ಜಾರ್ಜ್ ಕೋಟೆ" ಎಲ್ಲಿದೆ?
*ಮದ್ರಾಸ್.*
19) ಗಾಂಧೀಜಿಯವರು "ಮಾಡು ಇಲ್ಲವೇ ಮಡಿ" ಎಂಬ ಕರೆಯನ್ನು ಎಲ್ಲಿ ನೀಡಿದರು?
*ಮುಂಬೈನಲ್ಲಿ.*
20) 3 ನೆಯ ತೀರ್ಥಂಕರ ಯಾರು?
*ಅಜಿತನಾಥ.*
21) "ವೈಹಾಂಡ್ ಕದನ" ಯಾರ ಯಾರ ನಡುವೆ ನಡೆಯಿತು?
*ಆನಂದಪಾಲ ಮತ್ತು ಮಹಮ್ಮದ್ ಘಜ್ನಿ.*
22) "ಚೌಸ ಕದನ" ಯಾರ ಯಾರ ನಡುವೆ ನಡೆಯಿತು?
*ಹುಮಾಯುನ್ ಮತ್ತು ಶೇರ್ ಷಾ.*
23) 'ಅಮೀರ್ ಖುಸ್ರು' ಯಾರ ಆಸ್ಥಾನ ಕವಿ?
*ಅಲ್ಲಾವುದ್ದೀನ್ ಖಿಲ್ಜಿ.*
24) 'ಮಹಾಬಲಿಪುರಂ ದೇವಾಲಯಗಳು' ಯಾರಿಗೆ ಸಂಬಂಧಿಸಿವೆ?
*ಚೋಳರಿಗೆ.*
25) ಬ್ರಿಟಿಷರು ಮೊದಲ ವ್ಯಾಪಾರ ಕೋಠಿಯನ್ನು ಎಲ್ಲಿ ಸ್ಥಾಪಿಸಿದರು?
*ಸೂರತ್ ನಲ್ಲಿ.*
26) ಭಾರತದಲ್ಲಿ ಫ್ರೇಂಚರ ಅಧಿಪತ್ಯ ಕೊನೆಗೊಂಡಿದ್ದು ಯಾವ ಯುದ್ಧದಿಂದ?
*ವಾಂಡಿವಾಷ್.*
27) ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯನ್ನು ಸ್ಥಾಪಿಸಿದವನು ಯಾರು?
*ಲಾರ್ಡ್ ಕರ್ಜನ್ (1904 ರಲ್ಲಿ).*
28) ಕರ್ಜನ್ ವೈಲಿಯನ್ನು ಹತ್ಯೆ ಮಾಡಿದವನು ಯಾರು?
*ಮದನ್ ಲಾಲ್ ಡಿಂಗ್ರ.*
29) ಕಣ್ವ ಕಾಳಗ ನಡೆದದ್ದು ಯಾವಾಗ?
*1527 ರಲ್ಲಿ (ಬಾಬರ್ ಮತ್ತು ರಜಪೂತರ ನಡುವೆ).*
30) ಬಾಬರ್ ಮತ್ತು ಇಬ್ರಾಹಿಂ ಲೋಧಿ ನಡುವೆ ನಡೆದ ಯುದ್ಧ ಯಾವುದು?
*ಮೊದಲ ಪಾಣಿಪತ್ ಕಾಳಗ* *(1526).*
31) 'ಮೈಕಲ್ ಓ ಡೈಯರ್' ನನ್ನು ಹತ್ಯೆ ಮಾಡಿದವನು ಯಾರು?
*ಉದಂಸಿಂಗ್.*
32) 'ಅಂಬರ್ ಕೋಟೆ' ಯಾವ ರಾಜ್ಯದಲ್ಲಿದೆ?
*ರಾಜಸ್ಥಾನ.*
33) ಕಾನೂನು ಭಂಗ ಚಳುವಳಿ ಪ್ರಾರಂಭವಾದಾಗ ಭಾರತದ ವೈಸರಾಯ ಯಾರಾಗಿದ್ದರು?
*ಲಾರ್ಡ್ ಇರ್ವಿನ್.*
34) ಚಿತ್ತಗಾಂವ್ ಸೇನಾ ಶಿಬಿರದ ಮೇಲೆ ದಾಳಿ ಮಾಡಿದವನು ಯಾರು?
*ಸೂರ್ಯಸೇನ್.*
35) ಫ್ರೇಂಚರಿಗೆ 'ಮಚಲೀಪಟ್ಟಣ' ನೀಡಿದವನು ಯಾರು?
*ಮುಜಾಫರ್ ಜಂಗ್.*
36) ಗಾಂಧಿ-ಇರ್ವಿನ್ ಒಪ್ಪಂದದ ಇನ್ನೊಂದು ಹೆಸರೇನು?
*ದೆಹಲಿ ಒಪ್ಪಂದ (1931).*
37) ಆಗ್ರಾದ ಮೋತಿ ಮಸೀದಿಯ ನಿರ್ಮಾಪಕರು ಯಾರು?
*ಷಹಜಹಾನ್.*
38) "ದಿವಾನ್-ಕಿ-ಖಾಸ್" ಎಲ್ಲಿದೆ?
*ಫತೇಪುರ್ ಸಿಕ್ರಿಯಲ್ಲಿದೆ.*
39) "ಭಾರತದ ಸ್ಥಳೀಯ ಸರ್ಕಾರಗಳ ಜನಕ" ಯಾರು?
*ಲಾರ್ಡ್ ರಿಪ್ಪನ್.*
40) ಕಾಳಿದಾಸ ಯಾರ ಆಸ್ಥಾನದಲ್ಲಿದ್ದನು?
*ಎರಡನೇ ಚಂದ್ರಗುಪ್ತ.*
41) 1857 ರ ದಂಗೆಯಲ್ಲಿ ಬಿಹಾರದ ಮುಂದಾಳತ್ವ ವಹಿಸಿದವನು ಯಾರು?
*ಕುನ್ವರ್ ಸಿಂಗ್.*
42) ಕಪ್ಪು ಕೋಣೆ ದುರಂತದಲ್ಲಿ ಮರಣ ಹೊಂದಿದವರ ಸಂಖ್ಯೆ ಎಷ್ಟು?
*123.*
43) "ಅಹಂ ಬ್ರಹ್ಮಾಸ್ಮಿ" ಎಂದು ಪ್ರತಿಪಾದಿಸಿದವರು ಯಾರು?
*ಶಂಕರಾಚಾರ್ಯರು.*
44) 1757 ರ ಪ್ಲಾಸಿ ಕದನ ಯಾವ ತಿಂಗಳಿನಲ್ಲಿ ನಡೆಯಿತು?
*ಜೂನ್.*
45) ಸ್ವರಾಜ್ ಪಕ್ಷ ಸ್ಥಾಪನೆಯಾದದ್ದು ಯಾವಾಗ?
*1922 ರಲ್ಲಿ.*
46) ಯಾವ ದೆಹಲಿ ಸುಲ್ತಾನನ್ನು "ವೈರುಧ್ಯಗಳ ಮಿಶ್ರಣ" ಎಂದು ಕರೆಯುತ್ತಾರೆ?
*ಮಹಮ್ಮದ್ ಬಿನ್ ತುಘಲಕ್.*
47) "ತೊಘಲಕ್ ಒಬ್ಬ ಪರಸ್ವರ ವಿರುದ್ಧ ಗುಣಗಳ ಮಿಶ್ರಣ" ಎಂದು ಹೇಳಿದವರು ಯಾರು?
*ವಿ.ಎ.ಸ್ಮಿತ್.*
48) "ಸಹಾಯಕ ಸೈನ್ಯ ಪದ್ದತಿ"ಯನ್ನು ಜಾರಿಗೆ ತಂದವನು ಯಾರು?
*ಲಾರ್ಡ್ ವೆಲ್ಲೆಸ್ಲಿ.*
49) ವಿದೇಶಿ ವಸ್ತುಗಳನ್ನು ಬಹಿಷ್ಕರಿಸಲು ಗಾಂಧೀಜಿ ಕರೆ ನೀಡಿದ್ದು ಯಾವ ಚಳುವಳಿಯಲ್ಲಿ?
*ಅಸಹಕಾರ ಚಳುವಳಿ (1920-1922).*
50) ಕನ್ನಡದ ಮೊದಲ ಪತ್ರಿಕೆ ಯಾವುದು?
*ಮಂಗಳೂರು ಸಮಾಚಾರ ( 1843, ಮೋಗ್ಲಿಂಗ್).*
1) "ಭಾರತದ ಮೆಕವಲ್ಲಿ" ಎಂದು ಯಾರನ್ನು ಕರೆಯುತ್ತಾರೆ?
*ಕೌಟಿಲ್ಯ/ಚಾಣಕ್ಯ.*
2) ರಾಜಾರಾಮ್ ಮೋಹನರಾಯ್ ರನ್ನು "ಭಾರತದ ನವೋದಯದ ಪಿತಾಮಹ" ಎಂದು ಕರೆದವರು ಯಾರು?
*ಮಹಾತ್ಮ ಗಾಂಧೀಜಿ.*
3) ಹಿಟ್ಲರ್ ಸ್ಥಾಪಿಸಿದ ರಾಜಕೀಯ ಪಕ್ಷ ಯಾವುದು?
*ನಾಜಿಪಕ್ಷ.*
4) "ಭಾರತದ ಷೇಕ್ಸ್ ಪಿಯರ್" ಎಂದು ಯಾರನ್ನು ಕರೆಯುತ್ತಾರೆ?
*ಕಾಳಿದಾಸ.*
5) "ಭಾರತೀಯ ಪುನರುಜ್ಜೀವನದ ಪಿತಾಮಹ" ಯಾರು?
*ರಾಜರಾಮ್ ಮೋಹನ್ ರಾಯ್.*
6) "ಭಾರತದ ನೆಪೋಲಿಯನ್" ಎಂದು ಯಾರನ್ನು ಕರೆಯುತ್ತಾರೆ?
*ಸಮುದ್ರಗುಪ್ತ.*
7) ರಾಜಾರಾಮ್ ಮೋಹನ ರಾಯರಿಗೆ "ರಾಜಾ" ಎಂಬ ಬಿರುದು ನೀಡಿದವರು ಯಾರು?
*ಮೊಗಲ್ ಬಾದ್ ಷಾಹ (1829 ರಲ್ಲಿ).*
8) "ಭಾರತದ ಗಿಳಿ" ಎಂದು ಯಾರನ್ನು ಕರೆಯುತ್ತಾರೆ?
*ಅಮೀರ್ ಖುಸ್ರು.*
9) ಗಣೇಶ ಮತ್ತು ಶಿವಾಜಿ ಉತ್ಸವಗಳನ್ನು ಪರಿಚಯಿಸಿದವರು ಯಾರು?
*ಬಾಲಗಂಗಾಧರ ತಿಲಕ್.*
10) ಆರ್ಯ ಸಮಾಜವನ್ನು ಯಾವಾಗ ಸ್ದಾಪಿಸಲಾಯಿತು?
*1875 ರಲ್ಲಿ.(ಮುಂಬೈ).*
11) ದಯಾನಂದ ಸರಸ್ವತಿಯವರ ಮೂಲ ಹೆಸರೇನು?
*ಮೂಲಶಂಕರ.*
12) ಗಾಂಧೀಜಿಯ ರಾಜಕೀಯ ಗುರು ಯಾರು?
*ಗೋಪಾಲಕೃಷ್ಣ ಗೋಖಲೆ.*
13) "ಸತ್ಯಾರ್ಥ ಪ್ರಕಾಶ" ಕೃತಿಯ ಕರ್ತೃ ಯಾರು?
*ಸ್ವಾಮಿ ದಯಾನಂದ ಸರಸ್ವತಿ.*
14) ಸಿಂಧೂ ಬಯಲಿನ ನಾಗರಿಕರಿಗೆ ಸಂಬಂಧಿಸಿದ "ಸಾರ್ವಜನಿಕ ಈಜುಕೊಳ" ಎಲ್ಲಿದೆ?
*ಮೊಹೆಂಜೋದಾರೋ.*
15) "ರೂಪಾರ್" ಯಾವ ರಾಜ್ಯದಲ್ಲಿದೆ?
*ಪಂಜಾಬ್.*
16) ಅಲಹಾಬಾದ್ ಒಪ್ಪಂದವಾದದ್ದು ಯಾವಾಗ?
*1765 ರಲ್ಲಿ.*
17) "ಸೂಫಿ ಮಂದಿರ" ಎಲ್ಲಿದೆ?
*ಅಜ್ಮೀರ್ ದಲ್ಲಿದೆ.(ರಾಜಸ್ಥಾನ).*
18) "ಸೇಂಟ್ ಜಾರ್ಜ್ ಕೋಟೆ" ಎಲ್ಲಿದೆ?
*ಮದ್ರಾಸ್.*
19) ಗಾಂಧೀಜಿಯವರು "ಮಾಡು ಇಲ್ಲವೇ ಮಡಿ" ಎಂಬ ಕರೆಯನ್ನು ಎಲ್ಲಿ ನೀಡಿದರು?
*ಮುಂಬೈನಲ್ಲಿ.*
20) 3 ನೆಯ ತೀರ್ಥಂಕರ ಯಾರು?
*ಅಜಿತನಾಥ.*
21) "ವೈಹಾಂಡ್ ಕದನ" ಯಾರ ಯಾರ ನಡುವೆ ನಡೆಯಿತು?
*ಆನಂದಪಾಲ ಮತ್ತು ಮಹಮ್ಮದ್ ಘಜ್ನಿ.*
22) "ಚೌಸ ಕದನ" ಯಾರ ಯಾರ ನಡುವೆ ನಡೆಯಿತು?
*ಹುಮಾಯುನ್ ಮತ್ತು ಶೇರ್ ಷಾ.*
23) 'ಅಮೀರ್ ಖುಸ್ರು' ಯಾರ ಆಸ್ಥಾನ ಕವಿ?
*ಅಲ್ಲಾವುದ್ದೀನ್ ಖಿಲ್ಜಿ.*
24) 'ಮಹಾಬಲಿಪುರಂ ದೇವಾಲಯಗಳು' ಯಾರಿಗೆ ಸಂಬಂಧಿಸಿವೆ?
*ಚೋಳರಿಗೆ.*
25) ಬ್ರಿಟಿಷರು ಮೊದಲ ವ್ಯಾಪಾರ ಕೋಠಿಯನ್ನು ಎಲ್ಲಿ ಸ್ಥಾಪಿಸಿದರು?
*ಸೂರತ್ ನಲ್ಲಿ.*
26) ಭಾರತದಲ್ಲಿ ಫ್ರೇಂಚರ ಅಧಿಪತ್ಯ ಕೊನೆಗೊಂಡಿದ್ದು ಯಾವ ಯುದ್ಧದಿಂದ?
*ವಾಂಡಿವಾಷ್.*
27) ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯನ್ನು ಸ್ಥಾಪಿಸಿದವನು ಯಾರು?
*ಲಾರ್ಡ್ ಕರ್ಜನ್ (1904 ರಲ್ಲಿ).*
28) ಕರ್ಜನ್ ವೈಲಿಯನ್ನು ಹತ್ಯೆ ಮಾಡಿದವನು ಯಾರು?
*ಮದನ್ ಲಾಲ್ ಡಿಂಗ್ರ.*
29) ಕಣ್ವ ಕಾಳಗ ನಡೆದದ್ದು ಯಾವಾಗ?
*1527 ರಲ್ಲಿ (ಬಾಬರ್ ಮತ್ತು ರಜಪೂತರ ನಡುವೆ).*
30) ಬಾಬರ್ ಮತ್ತು ಇಬ್ರಾಹಿಂ ಲೋಧಿ ನಡುವೆ ನಡೆದ ಯುದ್ಧ ಯಾವುದು?
*ಮೊದಲ ಪಾಣಿಪತ್ ಕಾಳಗ* *(1526).*
31) 'ಮೈಕಲ್ ಓ ಡೈಯರ್' ನನ್ನು ಹತ್ಯೆ ಮಾಡಿದವನು ಯಾರು?
*ಉದಂಸಿಂಗ್.*
32) 'ಅಂಬರ್ ಕೋಟೆ' ಯಾವ ರಾಜ್ಯದಲ್ಲಿದೆ?
*ರಾಜಸ್ಥಾನ.*
33) ಕಾನೂನು ಭಂಗ ಚಳುವಳಿ ಪ್ರಾರಂಭವಾದಾಗ ಭಾರತದ ವೈಸರಾಯ ಯಾರಾಗಿದ್ದರು?
*ಲಾರ್ಡ್ ಇರ್ವಿನ್.*
34) ಚಿತ್ತಗಾಂವ್ ಸೇನಾ ಶಿಬಿರದ ಮೇಲೆ ದಾಳಿ ಮಾಡಿದವನು ಯಾರು?
*ಸೂರ್ಯಸೇನ್.*
35) ಫ್ರೇಂಚರಿಗೆ 'ಮಚಲೀಪಟ್ಟಣ' ನೀಡಿದವನು ಯಾರು?
*ಮುಜಾಫರ್ ಜಂಗ್.*
36) ಗಾಂಧಿ-ಇರ್ವಿನ್ ಒಪ್ಪಂದದ ಇನ್ನೊಂದು ಹೆಸರೇನು?
*ದೆಹಲಿ ಒಪ್ಪಂದ (1931).*
37) ಆಗ್ರಾದ ಮೋತಿ ಮಸೀದಿಯ ನಿರ್ಮಾಪಕರು ಯಾರು?
*ಷಹಜಹಾನ್.*
38) "ದಿವಾನ್-ಕಿ-ಖಾಸ್" ಎಲ್ಲಿದೆ?
*ಫತೇಪುರ್ ಸಿಕ್ರಿಯಲ್ಲಿದೆ.*
39) "ಭಾರತದ ಸ್ಥಳೀಯ ಸರ್ಕಾರಗಳ ಜನಕ" ಯಾರು?
*ಲಾರ್ಡ್ ರಿಪ್ಪನ್.*
40) ಕಾಳಿದಾಸ ಯಾರ ಆಸ್ಥಾನದಲ್ಲಿದ್ದನು?
*ಎರಡನೇ ಚಂದ್ರಗುಪ್ತ.*
41) 1857 ರ ದಂಗೆಯಲ್ಲಿ ಬಿಹಾರದ ಮುಂದಾಳತ್ವ ವಹಿಸಿದವನು ಯಾರು?
*ಕುನ್ವರ್ ಸಿಂಗ್.*
42) ಕಪ್ಪು ಕೋಣೆ ದುರಂತದಲ್ಲಿ ಮರಣ ಹೊಂದಿದವರ ಸಂಖ್ಯೆ ಎಷ್ಟು?
*123.*
43) "ಅಹಂ ಬ್ರಹ್ಮಾಸ್ಮಿ" ಎಂದು ಪ್ರತಿಪಾದಿಸಿದವರು ಯಾರು?
*ಶಂಕರಾಚಾರ್ಯರು.*
44) 1757 ರ ಪ್ಲಾಸಿ ಕದನ ಯಾವ ತಿಂಗಳಿನಲ್ಲಿ ನಡೆಯಿತು?
*ಜೂನ್.*
45) ಸ್ವರಾಜ್ ಪಕ್ಷ ಸ್ಥಾಪನೆಯಾದದ್ದು ಯಾವಾಗ?
*1922 ರಲ್ಲಿ.*
46) ಯಾವ ದೆಹಲಿ ಸುಲ್ತಾನನ್ನು "ವೈರುಧ್ಯಗಳ ಮಿಶ್ರಣ" ಎಂದು ಕರೆಯುತ್ತಾರೆ?
*ಮಹಮ್ಮದ್ ಬಿನ್ ತುಘಲಕ್.*
47) "ತೊಘಲಕ್ ಒಬ್ಬ ಪರಸ್ವರ ವಿರುದ್ಧ ಗುಣಗಳ ಮಿಶ್ರಣ" ಎಂದು ಹೇಳಿದವರು ಯಾರು?
*ವಿ.ಎ.ಸ್ಮಿತ್.*
48) "ಸಹಾಯಕ ಸೈನ್ಯ ಪದ್ದತಿ"ಯನ್ನು ಜಾರಿಗೆ ತಂದವನು ಯಾರು?
*ಲಾರ್ಡ್ ವೆಲ್ಲೆಸ್ಲಿ.*
49) ವಿದೇಶಿ ವಸ್ತುಗಳನ್ನು ಬಹಿಷ್ಕರಿಸಲು ಗಾಂಧೀಜಿ ಕರೆ ನೀಡಿದ್ದು ಯಾವ ಚಳುವಳಿಯಲ್ಲಿ?
*ಅಸಹಕಾರ ಚಳುವಳಿ (1920-1922).*
50) ಕನ್ನಡದ ಮೊದಲ ಪತ್ರಿಕೆ ಯಾವುದು?
*ಮಂಗಳೂರು ಸಮಾಚಾರ ( 1843, ಮೋಗ್ಲಿಂಗ್).*
Comments